22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

ಕಲ್ಮಂಜ: ಸತ್ಯನಾಪುರದ ಸತ್ಯೊದ‌ ಸಿರಿಗಳ ಮೂಲ ಆಲಡೆ ಕ್ಷೇತ್ರ ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ-ನಿಡಿಗಲ್ ಇದರ ಈ ವರ್ಷದ ಜಾತ್ರಾ ಮಹೋತ್ಸವವು ಮಾ.23 ರಿಂದ ಮಾ. 27 ರವರೆಗೆ ನಡೆಯಲಿದ್ದು ಈ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಫೆ.28 ರಂದು ದೇವಸ್ಥಾನದ ವಠಾರದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯವರಾದ ಶ್ರೀನಿವಾಸ್ ಡಿಪಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವರ್ಷದ ನಡ್ವಾಲ್‌ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಮಾಜಿ ವ್ಯವಸ್ಥಾಪನಾ ಸಮಿತಿ‌ ಸದಸ್ಯರಾದ ಯಶೋಧರ ಗೌಡ ಕೊಡ್ಡೋಲುರವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಚೇತನ್ ಶೆಟ್ಟಿ ಗುರಿಪಳ್ಳ, ಕೋಶಾಧಿಕಾರಿಯಾಗಿ ಸಂತೋಷ್ ಗೌಡ ಗೋಳಿದೊಟ್ಟು ಇವರು ಆಯ್ಕೆಯಾದರು.

ಸಭೆಯಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜಯಂತ ಗೌಡ, ಸುಂದರ ಪೂಜಾರಿ, ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ನೀಲಯ್ಯ ಪೂಜಾರಿ, ದಿವಾಕರ ಏಣೀರು, ಪ್ರವೀಣ್ ವಿ.ಜಿ, ಪ್ರಸಾದ್ ಕುಮಾರ್, ನಾಣ್ಯಪ್ಪ ಪೂಜಾರಿ, ಭದ್ರಯ್ಯ ಪೂಜಾರಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ಬೆಳ್ತಂಗಡಿ: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya
error: Content is protected !!