23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ಹಾಗೂ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್, ತೋಟಗಾರಿಕೆ ಇಲಾಖಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು, ಸದಸ್ಯರಾದ ಸತೀಶ್ ಮಠ, ರಮೇಶ್, ಸುದರ್ಶನ್, ಸುರೇಂದ್ರ, ಸತೀಶ್ ಪೂಜಾರಿ, ಗೀತಾ, ತೇಜಸ್ವಿನಿ, ರಮೇಶ್ ಮಂಜಿಲ, ಶಾಲಾಭಿವೃದ್ದಿ ಸಮಿತಿ‌ ಅಧ್ಯಕ್ಷ ಸದಾಶಿವ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಹಾಗೂ ಅಧ್ಯಾಪಕರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya
error: Content is protected !!