September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

ಆರಂಬೋಡಿ: ಶಿಕ್ಷಣ ಇಲಾಖೆ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆರಂಬೋಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿಯಲ್ಲಿ ನಿರ್ಮಾಣಗೊಂಡ ಬಾಲಕ ಹಾಗೂ ಬಾಲಕಿಯರ ಶೌಚಾಲಯದ ಉದ್ಘಾಟನೆಯನ್ನು ಆರಂಬೋಡಿ ಗ್ರಾ.ಪಂ ಅಧ್ಯಕ್ಷೆ ವಿಜಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರವೀಣ್ ಚಂದ್ರ ಜೈನ್, ತೋಟಗಾರಿಕೆ ಇಲಾಖಾ ಹಿರಿಯ ಸಹಾಯಕ ನಿರ್ದೇಶಕರಾದ ಚಂದ್ರಶೇಖರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ.ಸ್ಮೃತಿ ಯು, ಸದಸ್ಯರಾದ ಸತೀಶ್ ಮಠ, ರಮೇಶ್, ಸುದರ್ಶನ್, ಸುರೇಂದ್ರ, ಸತೀಶ್ ಪೂಜಾರಿ, ಗೀತಾ, ತೇಜಸ್ವಿನಿ, ರಮೇಶ್ ಮಂಜಿಲ, ಶಾಲಾಭಿವೃದ್ದಿ ಸಮಿತಿ‌ ಅಧ್ಯಕ್ಷ ಸದಾಶಿವ ಪೂಜಾರಿ, ಮುಖ್ಯೋಪಾಧ್ಯಾಯಿನಿ ಸುಮಿತ್ರಾ ಹಾಗೂ ಅಧ್ಯಾಪಕರ ವೃಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಉಜಿರೆ ಸಿದ್ದವನ ಗುರುಕುಲದಲ್ಲಿ ಗುರುವಂದನಾ ವ್ಯಾಸಪೂರ್ಣಿಮೆ ಮತ್ತು ‘ವಂದೇ -ಗುರುಪರಂಪರಾಮ್’ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
error: Content is protected !!