March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

ಉಜಿರೆ: ಸಮಾಜದ ಪ್ರತಿಯೊಬ್ಬ ಸದಸ್ಯರು ಘಟಕದ ಪ್ರತಿಯೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಶಸ್ಸು ಸುಲಭ ಸಾಧ್ಯ ಎಂದು ದೇವಾಂಗ ಸಮಾಜ ಉಜಿರೆ ವಲಯದ ಮಾಜಿ ಅಧ್ಯಕ್ಷ ಎಂ.ಡಿ.ಭಾಸ್ಕರ್ ಹೇಳಿದರು.

ಇವರು ಮೂಲಾರು ವಾಸುದೇವ ದೇವಾಂಗ ರವರ ಮನೆಯಲ್ಲಿ ನಡೆದ ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಲಯದ ಸಂಘಟನಾ ಕಾರ್ಯದರ್ಶಿ ರೋಹಿತ್ ಕಾಶಿಬೆಟ್ಟು ರವರು ಘಟಕದ ಸಮುದಾಯ ಚಟುವಟಿಕೆಗಳನ್ನು ವಿಸ್ತರಿಸಲು ಆರ್ಥಿಕ ಕ್ರೋಢೀಕರಣ ಮಾಡಬೇಕೆಂದು ಸಲಹೆ ನೀಡಿದರು.

ಸಭೆಯಲ್ಲಿ ವಲಯಾಧ್ಯಕ್ಷ ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯ ರವಿ ನೆಯ್ಯಾಲುರವರು ಮುಂಡಾಜೆ ಘಟಕದ ಕಾರ್ಯನಿರ್ವಹಣೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆಯನ್ನು ದೇವಾಂಗ ಸಮಾಜ ಮುಂಡಾಜೆ ಘಟಕದ ಅಧ್ಯಕ್ಷ ರಾಜಗೋಪಾಲ ವಹಿಸಿದ್ದರು.

ಕು.ಸೌಭಾಗ್ಯ ಪ್ರಾರ್ಥಿಸಿದರು.ಶ್ರೀಮತಿ ಸೌಮ್ಯ ಗಣೇಶ್ ಸ್ವಾಗತಿಸಿದರು.ಸವಿತಾ ಕೇಶವ ದೇವಾಂಗ ವಂದಿಸಿದರು ಘಟಕದ ಕಾರ್ಯದರ್ಶಿ ಮಹೇಂದ್ರ ದೇವಾಂಗ ಕೊಡಂಗೆ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯ ಕ್ರಮ

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಹೊಸ ವರ್ಷ ಆಚರಣೆ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya
error: Content is protected !!