July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya
error: Content is protected !!