25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

Suddi Udaya
error: Content is protected !!