23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ಬಂದಾರು ಗ್ರಾಮದ ಬನದಮಜಲು ಕೇಶವ ಇವರಿಗೆ ಅನಾರೋಗ್ಯದ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು ಅವರಿಗೆ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯಿಂದ ತುರ್ತು ಯೋಜನೆಯಡಿಯಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ಅನ್ನು ಸಂಜೀವಿನಿ ಸದಸ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ಸಂಜೀವಿನಿ ಬೆಳ್ತಂಗಡಿ ಸದಸ್ಯರಾದ ಹರ್ಷಿತ್ ಬೈಪಾಡಿ, ರಂಜಿತ್ ಅನಿಲ, ಸಂಪತ್ ಬೈಪಾಡಿ, ಸಂಗಮ್ ಬೈಪಾಡಿ, ರಂಜಿತ್ ಬೈಪಾಡಿ, ಚರಣ್ ಬೈಪಾಡಿ ಹಾಗೂ ಮೋಹನ್ ಬೈಪಾಡಿ ಉಪಸ್ಥಿತರಿದ್ದರು.

Related posts

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ವೇಣೂರು ಯುವವಾಹಿನಿ ಘಟಕದ ವತಿಯಿಂದ ಗುರುಪೂರ್ಣಿಮಾ ಕಾರ್ಯಕ್ರಮ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಆಟಿಡೊಂಜಿ ಕೆಸರ್ದ ಗೊಬ್ಬು ವತಿಯಿಂದ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya
error: Content is protected !!