30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Related posts

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಅರಸಿನಮಕ್ಕಿ ಗ್ರಾ.ಪಂ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡಕ್ಕೆ ನೀರಿನ ಟ್ಯಾಂಕ್ ಮತ್ತು ವಿಶೇಷಚೇತನರಿಗೆ ವೀಲ್ ಚೇರ್ ವಿತರಣೆ

Suddi Udaya
error: Content is protected !!