September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Related posts

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ದೇಶದ ಪ್ರತಿಷ್ಠಿತ “ಎಮಿನೆಂಟ್ ಎಂಜಿನಿಯರ್ ಅವಾರ್ಡ್”ಗೆ ಭಾಜನರಾದ ಇಂಜಿನಿಯರ್ ಜಗದೀಶ್ ಪ್ರಸಾದ್ ಎನ್.

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!