23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರು ಶೋಷಣೆಗಳಿಗಾಗುತ್ತಿದ್ದಾರೆ.

Related posts

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಮುಂಡಾಜೆ: ಬಂಟರ ಸಂಘದ ಸಹಯೋಗದಲ್ಲಿ ಮನೆ ನಿರ್ಮಾಣಕ್ಕೆ ಸಹಕಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

Suddi Udaya
error: Content is protected !!