23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರು ಶೋಷಣೆಗಳಿಗಾಗುತ್ತಿದ್ದಾರೆ.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಮೇ 17: ಶಾಸಕ ಹರೀಶ್ ಪೂಂಜರ ಸಹಕಾರದಲ್ಲಿ ಉಜಿರೆಯಲ್ಲಿ ಸಂಭ್ರಮದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ:ಕೇರಳದ ಸಾಂಪ್ರದಾಯಿಕ ಶೈಲಿಯ ಊಟೋಪಚಾರ,ಕೇರಳ ಚೆಂಡೆ ಪ್ರದರ್ಶನ,ಪೂಕಳಂ, ಅಂತರರಾಜ್ಯ ಕಲಾವಿದರಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!