ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉಪಾಧ್ಯಕ್ಷರಾದ ಗಣೇಶ್ ಕೆ ,ಗ್ರಾ.ಪಂ ಸದಸ್ಯರಾದ ರಚನಾ ಕೆ , ಗ್ರಾ.ಪಂ ಕಾರ್ಯದರ್ಶಿ ಸೇವಂತಿ ಎ , ಗ್ರಾ.ಪಂ ಸಿಬ್ಬಂದಿಗಳಾದ ದಿಲೀಪ್ ಉಪಸ್ಥಿತರಿದ್ದರು.

Related posts

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಕಲ್ಮಂಜ : ಮದ್ಮಲ್‌ ಕಟ್ಟೆಯಲ್ಲಿ ನಿಲ್ಲಿಸಿದ ರೂ.65 ಸಾವಿರ ಮೌಲ್ಯದ ಮೋಟಾರ್‌ ಸೈಕಲ್‌ ಕಳವು

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!