July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉಪಾಧ್ಯಕ್ಷರಾದ ಗಣೇಶ್ ಕೆ ,ಗ್ರಾ.ಪಂ ಸದಸ್ಯರಾದ ರಚನಾ ಕೆ , ಗ್ರಾ.ಪಂ ಕಾರ್ಯದರ್ಶಿ ಸೇವಂತಿ ಎ , ಗ್ರಾ.ಪಂ ಸಿಬ್ಬಂದಿಗಳಾದ ದಿಲೀಪ್ ಉಪಸ್ಥಿತರಿದ್ದರು.

Related posts

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ : ವನ್ಯಜೀವಿ ವಿಭಾಗದ ಆರ್.ಎಫ್.ಓ ಸ್ವಾತಿ ಎಲ್. ವರ್ಗಾವಣೆ: ನೂತನ ಆರ್.ಎಫ್.ಓ ಆಗಿ ವಿ. ಶರ್ಮಿಷ್ಠ ನೇಮಕ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya
error: Content is protected !!