24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ್ ಪ್ರಸಾದ್ ಅವರು ಇಂದು(ಮಾ.1) ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ

Related posts

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!