September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya
error: Content is protected !!