25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya

ನಾಳ: ಆಟೋ ಮಾಲಕ ಚಾಲಕ ಜಾರಪ್ಪ ಶೆಟ್ಟಿ ನಿಧನ

Suddi Udaya
error: Content is protected !!