23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆಸಾಮಿಗಳ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಫೆ.29 ರಂದು ರಾತ್ರಿ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಸದ್ರಿ ಆಸಾಮಿಗಳಿಗೆ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.

Related posts

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ” ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!