September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಶ್ರೀಮತಿ ತಾರಕೇಶರಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಗ್ರಾಮ ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು, ತಾಂತ್ರಿಕ ವಿಭಾಗದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಫಲಾನುಭವಿಗಳು ಹಾಗೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿದರು, ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.

Related posts

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಇಂದಬೆಟ್ಟು : ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಮಹಿಳಾ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಝೀನತ್‌ರವರಿಂದ ಜಾರುಬಂಡಿ ಕೊಡುಗೆ

Suddi Udaya
error: Content is protected !!