23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಿದರು.

Related posts

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಬೆಲೆ ಏರಿಕೆಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆ: ಮಲ್ಲೇಶ್ವರದಿಂದ ಬಂದ ಪುಡಾರಿಯಿಂದ ದ್ವೇಷದ ರಾಜಕಾರಣ: ಹರೀಶ್ ಪೂಂಜ ಆರೋಪ

Suddi Udaya

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಕರ್ನಾಟಕ ರಾಜ್ಯ ಓಪನ್ ರೀಲೆ ಸ್ಪರ್ಧೆಯಲ್ಲಿ ಸರ್ವಜಿತ್ ಪೂಜಾರಿ ಮರೋಡಿಯವರಿಗೆ ಚಿನ್ನದ ಪದಕ

Suddi Udaya
error: Content is protected !!