July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರು ಶೋಷಣೆಗಳಿಗಾಗುತ್ತಿದ್ದಾರೆ.

Related posts

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಶಿರ್ಲಾಲು ಸ.ಉ.ಪ್ರಾ. ಶಾಲೆಯ ಮಕ್ಕಳಿಗೆ ವಕೀಲರು ಮುರುಳಿ ಬಿ. ರವರಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!