July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.

ಮುಖ್ಯ ಶಿಕ್ಷಕ ಸುಬ್ರಹ್ಮ ಣ್ಯ ರಾವ್ ಅವರು ಮಾತನಾಡಿ, ಭಾರತ ರತ್ನ ಸರ್ ಸಿ ವಿ ರಾಮನ್ ಅವರ ಜನ್ಮದಿನದ ಬಗ್ಗೆ ಮಾತನಾಡಿದರು. “ಭಾರತ ಕಂಡ ಶ್ರೇಷ್ಠ ವಿಜ್ಞಾನಿಯ ಜನ್ಮ ದಿನಾಚರಣೆಯ ನಿಮಿತ್ತ ಈ ದಿನವನ್ನು ನಾವು ನೆನಪಿಸಿಕೊಳ್ಳುವುದರ ಜೊತೆಗೆ ನಾವು ಕಂಡ ವಿಚಾರದ ಬಗ್ಗೆ ಪ್ರಶ್ನಿಸುವ, ವಿಮರ್ಶಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆಯನ್ನು ಬೆಳೆಸಿಕೊಂಡಾಗ ಮಹಾನ್ ಸಂಶೋಧನೆಗಳಿಗೆ ನಾಂದಿಯಾಗುತ್ತದೆ” ಎಂದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಶಿಕ್ಷಕಿ ಉಷಾ ಕುಮಾರಿ ಬೋಧಿಸಿದರು.

ಶಿಕ್ಷಕ ಶೇಖರ್ ಗೌಡ ನಿರೂಪಿಸಿದರು. ಶಿಕ್ಷಕಿ ಕಾವ್ಯಾ ಸ್ವಾಗತಿಸಿ, ಧನ್ಯವಾದವಿತ್ತರು.

ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು.

Related posts

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!