24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಉಚಿತ ಯೋಗ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya
error: Content is protected !!