23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya
error: Content is protected !!