26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆಸಾಮಿಗಳ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ ಠಾಣಾಧಿಕಾರಿಗಳು ಫೆ.29 ರಂದು ರಾತ್ರಿ, ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು ಹಾಗೂ ಸದ್ರಿ ಆಸಾಮಿಗಳಿಗೆ ಯಾವುದೇ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಎಚ್ಚರಿಕೆ ನೀಡಲಾಯಿತು.

Related posts

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
error: Content is protected !!