23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (ಆರ್.ಡಿ.ಪಿ.ಆರ್) ಇಲಾಖೆಯಿಂದ ಹೊರಡಿಸುತ್ತಿರುವ ಸುತ್ತೋಲೆಗಳಿಂದ ಪಂಚಾಯತ್ ನೌಕರರಿಗೆ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.

Related posts

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya
error: Content is protected !!