July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರು ಶೋಷಣೆಗಳಿಗಾಗುತ್ತಿದ್ದಾರೆ.

Related posts

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನಃ ಪ್ರತಿಷ್ಠಾ ವರ್ಧಂತಿ ಮಹೋತ್ಸವ: ಹೊರಕಾಣಿಕೆ ಹಾಗೂ ಭಜನೋತ್ಸವ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಗೇರುಕಟ್ಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪುರುಷೋತ್ತಮ ಜಿ

Suddi Udaya

ಬೆದ್ರಬೆಟ್ಟು: ಜಲ್ಸತುಲ್ ಜಮೀಲ್ ಮಿಲಾದ್ 2024 ಪ್ರತಿಭಾ ಕಾರ್ಯಕ್ರಮ

Suddi Udaya
error: Content is protected !!