24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉಪಾಧ್ಯಕ್ಷರಾದ ಗಣೇಶ್ ಕೆ ,ಗ್ರಾ.ಪಂ ಸದಸ್ಯರಾದ ರಚನಾ ಕೆ , ಗ್ರಾ.ಪಂ ಕಾರ್ಯದರ್ಶಿ ಸೇವಂತಿ ಎ , ಗ್ರಾ.ಪಂ ಸಿಬ್ಬಂದಿಗಳಾದ ದಿಲೀಪ್ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ವೇಣೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದಿಂದ ಬಜಿರೆ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!