ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಜಿನಗರ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸೂರ್ಯಕಾಂತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ಭಾರತಿ ಎಸ್ ಶೆಟ್ಟಿ ಉಪಾಧ್ಯಕ್ಷರಾದ ಗಣೇಶ್ ಕೆ ,ಗ್ರಾ.ಪಂ ಸದಸ್ಯರಾದ ರಚನಾ ಕೆ , ಗ್ರಾ.ಪಂ ಕಾರ್ಯದರ್ಶಿ ಸೇವಂತಿ ಎ , ಗ್ರಾ.ಪಂ ಸಿಬ್ಬಂದಿಗಳಾದ ದಿಲೀಪ್ ಉಪಸ್ಥಿತರಿದ್ದರು.

Related posts

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್, ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್, ರೂ10 ಸಾವಿರಕ್ಕಿಂತ ಹೆಚ್ಚಿನ ಖರೀದಿಗೆ ಶೇ 20 ರಿಯಾಯಿತಿ ಹಾಗೂ ವಿಶೇಷ ಉಡುಗೊರೆ

Suddi Udaya

ಭಾರೀ ಮಳೆ ; ಮೈದುಂಬಿ ಹರಿಯುತ್ತಿರುವ ಕಪಿಲ ನದಿ: ಶಿಶಿಲೇಶ್ವರ ದೇವಸ್ಥಾನ ಹೊರಂಗಣ ಜಲಾವೃತ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸಾಧಕರಿಗೆ ಅಭಿನಂದನೆ

Suddi Udaya
error: Content is protected !!