23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಪಂಚಾಯತದ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಗ್ರಾಪಂ ಅಧ್ಯಕ್ಷೆ ವಿಮಲ ರವರ ಅಧ್ಯಕ್ಷತೆಯಲ್ಲಿ, ಧರ್ಮಸ್ಥಳ ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಮಾ.1 ರಂದು ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಕೊಕ್ಕಡ ಹೋಬಳಿ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಗ್ರಾಮಸಭೆ ನಡೆಸಿಕೊಟ್ಟರು.

ಈ ವೇಳೆ ಇಲಾಖಾ ಅಧಿಕಾರಿಗಳು, ಆಶಾಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದು ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾ.ಪಂ. ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಗ್ರಾಮಸಭೆಯಲ್ಲಿ ಭಾಗವಹಿಸಿದರು.

ಗ್ರಾಮ ಸಭೆ ವರದಿ ಹಾಗೂ ಅನುಪಾಲನಾ ವರದಿಯನ್ನು ಗುಮಾಸ್ತ ದೇವಿಪ್ರಸಾದ್ ಬೊಳ್ಮ ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಸ್ವಾಗತಿಸಿ, ಜಮಾ ಖರ್ಚು ಹಾಗೂ ವಾರ್ಡು ಸಭೆಯ ವರದಿಯನ್ನು ಪಂ. ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಮಂಡಿಸಿದರು.

Related posts

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಯುವ ಕಾಂಗ್ರೆಸ್ ಗ್ರಾಮೀಣ ಬ್ಲಾಕ್ ನ ಉಪಾಧ್ಯಕ್ಷರಾಗಿ ಯತೀಶ್ ಯಕ್ಷ ಧರ್ಮಸ್ಥಳ ನೇಮಕ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!