September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29 ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ, ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!