23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಹೊಸಂಗಡಿ : ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ ನಡೆದ್ದಿದ್ದು ಈ ಬಗ್ಗೆ ಫೆ.29ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಪೆರಿಂಜೆ ಮಲಿಯಾಳ ಪಲ್ಕೆ ಎಂಬಲ್ಲಿ ಆರಂಬೋಡಿ – ಪಡ್ಯಾರಬೆಟ್ಟು ಸಾರ್ವಜನಿಕ ಡಾಮಾರು ರಸ್ತೆಯಲ್ಲಿ ಬೊಳ್ಳಾಜೆ ಎಂಬಲ್ಲಿಂದ ಶಾಂತಿಕಾಡು ಕಡೆಗೆ ವಸಂತರವರು ಸಹಸವಾರರಾಗಿ ಸವಾರಿ ಮಾಡಿಕೊಂಡು ಬರುತ್ತಿದ್ದ ದ್ವಿಚಕ್ರ ವಾಹನ ನಂ: ಕೆಎ 19 ಹೆಚ್‌ ಎನ್‌ 0984 ನೇದನ್ನು ಆರೋಪಿತ ಸವಾರ ಎಡ್ವರ್ಡ್‌ ಎಂಬವರು ಇಳಿಜಾರು ಹಾಗೂ ಕಿರಿದಾದ ಪ್ರದೇಶದಲ್ಲಿ ಎದುರಿನಿಂದ ಅಂದರೆ ಪಡ್ಯಾರಬೆಟ್ಟು ಕಡೆಯಿಂದ ಬರುತ್ತಿದ್ದ ಟಿಪ್ಪರ್‌ ಲಾರಿಯನ್ನು ಕಂಡು ಒಮ್ಮೆಲೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ರಸ್ತೆಯ ತೀರಾ ಎಡಬದಿಗೆ ಚಲಾಯಿಸಿದ ಪರಿಣಾಮ ದ್ವಿಚಕ್ರ ವಾಹನವು ಡಾಮಾರು ರಸ್ತೆಯ ಅಂಚಿನಲ್ಲಿ ಅಂದರೆ ತಗ್ಗು(ಗುಂಡಿ) ಪ್ರದೇಶದಲ್ಲಿ ಚಲಾಯಿಸಿದಾಗ ಸಹಸವಾರರಾಗಿ ಕುಳಿತಿದ್ದ ವಸಂತರವರ ಹಿಡಿತ ತಪ್ಪಿ ದ್ವಿಚಕ್ರ ವಾಹನದಿಂದ ರಸ್ತೆಗೆ ಕುಸಿದು ಬಿದ್ದು, ಬೆನ್ನಿಗೆ ಗುದ್ದಿದ ಪರಿಣಾಮ ತೀವ್ರ ನೋವುಂಟಾದವರನ್ನು ಆರೋಪಿ ಸವಾರ ಹಾಗೂ ಇತರರು ಸೇರಿ ಖಾಸಗಿ ವಾಹನದಲ್ಲಿ ಕಾರ್ಕಳದ ಸ್ಪಂದನಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Related posts

ಎಸ್‌.ಡಿ.ಎಂ ಶಿಕ್ಷಣ ಸಂಸ್ಥೆಗಳ ಶಾಲಾ ಬೋಧಕ ಸಿಬ್ಬಂದಿಗಳಿಗೆ “ಬೋಧನಾ ಶಿಕ್ಷಕರ ಸಬಲೀಕರಣ” ಕಾರ್ಯಾಗಾರ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
error: Content is protected !!