26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಪೆರಿಂಜೆ ನೂರುಲ್ ಹುದಾ ಮದರಸ ಸಮಿತಿಗೆ ಆಯ್ಕೆ

Suddi Udaya
error: Content is protected !!