23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.1 ರಂದು ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ವಿಷಯ ದ ಬಗ್ಗೆ ಕಾರ್ಯಾಗಾರವನ್ನು ಅಮೃತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಸೈoಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಾದ ಬ್ಲೆಸಿ ಮರಿಯ , ಕೀರ್ತನ ಮತ್ತು, ರಾಯಲಿನ್ ಸಿಕ್ವೇರಾ ಆಗಮಿಸಿ ಈ ವಿಷಯದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ವೀಡಿಯೋ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರನ್ನು ಗೌರವಿಸಿದರು.


ಶ್ರೀಮತಿ ಶೋಭಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶ್ರೀಮತಿ ಶ್ರೀಜಾ ಸ್ವಾಗತಿಸಿ ವಂದನಾ ರ್ಪಣೆ ಗೈದರು.

Related posts

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya
error: Content is protected !!