July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು ‌

Related posts

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya
error: Content is protected !!