37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ.

ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ.29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 379 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ (ರಾಜ್ಯಪಠ್ಯಕ್ರಮ) ಶೇ. 100 ಫಲಿತಾಂಶ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya
error: Content is protected !!