22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ ಬೈಕ್ ಅನ್ನು ಕಳ್ಳತನ ಮಾಡಿದ ಘಟನೆ ಫೆ.29ರಂದು ನಡೆದಿದೆ.

ಉಜಿರೆ ಗ್ರಾಮದ ನಿವಾಸಿ ರಾಜು ಎಂಬವರು ತನ್ನ ಬೈಕ್ ಕೆ.ಎ 19 ಹೆಚ್ ಸಿ 0606ನಂಬರ್ ಹೋಂಡಾ ಯೂನಿಕಾರ್ನ್) ಅನ್ನು ಉಜಿರೆ ಪೇಟೆಯ ದಿಶಾ ಬೇಕರಿಯ ಮುಂಭಾಗದಲ್ಲಿ ಫೆ.29ರಂದು ರಾತ್ರಿ ವೇಳೆ ನಿಲ್ಲಿಸಿ ಹೋಗಿದ್ದು ಒಂದು ಗಂಟೆಯ ಬಳಿಕ ಮರಳಿ ಬಂದು ನೋಡಿದಾಗ ಬೈಕ್ ನಾಪತ್ತೆಯಾಗಿತ್ತು ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 26/2024 ಕಲಂ: 379 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya

ಬೆಳ್ತಂಗಡಿ: ಸೇವಾಪ್ರತಿನಿಧಿಗಳ ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಉಜಿರೆ: ಭಜರಂಗದಳ ಕಾರ್ಯಕರ್ತರಿಂದ ಮಿಂಚಿನ ಕಾರ್ಯಾಚರಣೆ: ಅಕ್ರಮವಾಗಿ ಸಾಗಿಸುತ್ತಿದ್ದ ನಾಲ್ಕು ಗೋವುಗಳ ರಕ್ಷಣೆ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!