July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

ವೇಣೂರಿನಲ್ಲಿ ನಡೆಯುತ್ತಿರುವ ಭಗವಾನ್ ಬಾಹುಬಲಿಯ ಮಹಾ ಮಸ್ತಕಾಭಿಷೇಕದ ಕೊನೆಯ ದಿನ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಗಂಧಾಭಿಷೇಕ ಸೇವೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸುಮಂತ್ ಕುಮಾರ್ ಜೈನ್ ಅವರ ಕುಟುಂಬಸ್ಥರು, ಬಂಧುಗಳು, ಎಕ್ಸೆಲ್ ಕಾಲೇಜಿನ ಪ್ರಾಧ್ಯಾಪಕ ಮತ್ತು ಬೋಧಕೇತರ ಸಿಬ್ಬಂದಿ ಗಳು ಪಾಲ್ಗೊಂಡರು.

Related posts

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya
error: Content is protected !!