30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ. ನ್ಯಾಚುರೋಪತಿಗೆ ಆರ್.ಜಿ.ಯು.ಹೆಚ್.ಎಸ್‌ನ ಗೋಲ್ಡ್ ಮೆಡಲ್

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ 2017-28 ನೇ ಸಾಲಿನ ವಿದ್ಯಾರ್ಥಿ ಡಾ.ಗೋವಿನದನ್ ಪಿ ಪ್ರತೀ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಅಂಕ ಗಳಿಸಿ ಫೆ.26ರಂದು ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ 26ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕವನ್ನು ಕುಲಾಧಿಪತಿಗಳಾದ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೂಟ್ ಇವರು, ರಾಷ್ಟ್ರೀಯ ವೈದ್ಯಕೀಯ ಆಯೋಗ, ನವದೆಹಲಿ ಇದರ ಅಧ್ಯಕ್ಷರಾದ, ಡಾ. ಬಿ.ಎನ್ .ಗಂಗಾಧರ್, ಕರ್ನಾಟಕದ ವ್ಯೆದ್ಯಕೀಯ ಶಿಕ್ಷಣ ಸಚಿವರಾದ ಹಾಗೂ ವಿಶ್ವವಿದ್ಯಾನಿಲಯದ ಸಮ ಕುಲಾಧಿಪತಿಗಳಾದ ಡಾ.ಶರಣ ಪ್ರಕಾಶ್ ಆರ್ ಪಾಟಿಲ್ ಮತ್ತು ವಿಶ್ವವಿದ್ಯಾನಿಲಯದ ಉಪಕುಲಪತಿಗಳು ಹಾಗೂ ಕುಲಸಚಿವರ ಸಮ್ಮುಖದಲ್ಲಿ ಪ್ರದಾನ ಮಾಡಿದರು.

ಎಸ್.ಡಿ.ಎಂ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ, ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯು ನಮ್ಮ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ಮುಂದುವರಿಯುತ್ತಿದ್ದು ಅವರ ಶೈಕ್ಷಣಿಕ ವೆಚ್ಚವನ್ನು ಸಂಪೂರ್ಣ ಉಚಿತವಾಗಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಶೆಟ್ಟಿಯವರು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!