ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ಪಂಚಪ್ರಾಣ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಧರ್ಮಸ್ಥಳ ಶ್ರೀ ಧ . ಮಂ.ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಉದ್ಘಾಟನೆ ಸಮಾರಂಭ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಭಯದ ವಾತವರಣ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!