25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

ಕೊಕ್ಕಡ : ಕೊಕ್ಕಡ ಬಳಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನವಾದ ಮಾಡಿದ ಘಟನೆ ವರದಿಯಾಗಿದೆ .

ಕೊಕ್ಕಡ ನಿವಾಸಿ ಕಿಶೋರ್ ಪೂಜಾರಿ (37ವ) ಎಂಬವರ ದೂರಿನಂತೆ, ಫೆ.25 ರಂದು ರಾತ್ರಿ, ತನ್ನ ಗೆಳೆಯನ ಬಾಬ್ತು KA 20 ME 1456 ನೇ ನೋಂದಣೆ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರನ್ನು (ಅಂದಾಜು ಮೌಲ್ಯ 40,000 ) ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ಕುಸುಮ ಚಿಕನ್ ಸೆಂಟರ್ ಬಳಿ ನಿಲ್ಲಿಸಿ ಬೆಂಗಳೂರಿಗೆ ತೆರಳಿದ್ದು, ಮರಳಿ ಮಾ.01 ರಂದು ಬೆಳಿಗ್ಗೆ ಬಂದು ನೋಡಿದಾಗ, ಕಾರು ನಿಲ್ಲಿಸಿದ್ದ ಸ್ಥಳದಲ್ಲಿ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ ಕ್ರ: 16/2024 ಕಲಂ:379 ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya
error: Content is protected !!