25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.1 ರಂದು ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ವಿಷಯ ದ ಬಗ್ಗೆ ಕಾರ್ಯಾಗಾರವನ್ನು ಅಮೃತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಸೈoಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಾದ ಬ್ಲೆಸಿ ಮರಿಯ , ಕೀರ್ತನ ಮತ್ತು, ರಾಯಲಿನ್ ಸಿಕ್ವೇರಾ ಆಗಮಿಸಿ ಈ ವಿಷಯದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ವೀಡಿಯೋ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರನ್ನು ಗೌರವಿಸಿದರು.


ಶ್ರೀಮತಿ ಶೋಭಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶ್ರೀಮತಿ ಶ್ರೀಜಾ ಸ್ವಾಗತಿಸಿ ವಂದನಾ ರ್ಪಣೆ ಗೈದರು.

Related posts

ಕರ್ನಾಟಕ ಬ್ಯಾಂಕ್ ನಿಂದ ಧರ್ಮಸ್ಥಳಕ್ಕೆ “ಟೆಂಪೊ ಟ್ರಾವೆಲ್ಲರ್” ವಾಹನ ಕೊಡುಗೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!