25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾ.1 ರಂದು ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ವಿಷಯ ದ ಬಗ್ಗೆ ಕಾರ್ಯಾಗಾರವನ್ನು ಅಮೃತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.


ಸೈoಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾರ್ಥಿನಿಯರಾದ ಬ್ಲೆಸಿ ಮರಿಯ , ಕೀರ್ತನ ಮತ್ತು, ರಾಯಲಿನ್ ಸಿಕ್ವೇರಾ ಆಗಮಿಸಿ ಈ ವಿಷಯದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ವೀಡಿಯೋ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರನ್ನು ಗೌರವಿಸಿದರು.


ಶ್ರೀಮತಿ ಶೋಭಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶ್ರೀಮತಿ ಶ್ರೀಜಾ ಸ್ವಾಗತಿಸಿ ವಂದನಾ ರ್ಪಣೆ ಗೈದರು.

Related posts

ಉಜಿರೆಯಲ್ಲಿ ರಮ್ಯಾ 1ಗ್ರಾಂ ಗೋಲ್ಡ್, ಫ್ಯಾನ್ಸಿ ಮತ್ತು ಫೂಟ್ ವೇ‌ರ್ ನೂತನ ಶೋರೂಮ್ ಶುಭಾರಂಭ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya
error: Content is protected !!