23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು ‌

Related posts

ಪುಂಜಾಲಕಟ್ಟೆ: ಅಕ್ರಮ ಗೋಸಾಗಾಟ ಪ್ರಕರಣ ದಾಖಲು:ಜಾನುವಾರು ನೀಡಿದ ಮಾಲೀಕನ ಮನೆ ಮತ್ತು ಕೊಟ್ಟಿಗೆ ಒಪ್ತಿ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!