33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರನ್ನಾಗಿ ಸುಪ್ರೀತ್ ಜೈನ್ ಅಳದಂಗಡಿಯವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತರಾಗಿ, ಈ ಹಿಂದೆ ಕೂಡ ಸಾಮಾಜಿಕ ಮಾದ್ಯಮ ಪ್ರಕೋಷ್ಠದಲ್ಲಿ ಜವಾಬ್ದಾರಿ ನಿರ್ವಹಿಸಿದ್ದರು ‌

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಜ. 20 ರಂದು ನಡೆಯಲಿರುವ ಗಮಕ ಸಮ್ಮೇಳನ ಶಾಸಕರಿಗೆ ಆಹ್ವಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ವಸ್ತ್ರ ಚಿತ್ರಕಲಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!