24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya

ನಿವೃತ್ತ ಜಲಾನಯನ ಅಧಿಕಾರಿ ದಯಾನಂದ ಹೆಚ್. ಕುಕ್ಕೇಡಿ ನಿಧನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya
error: Content is protected !!