24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ರೇಷ್ಮೆರೋಡ್ ಶಕ್ತಿ ಯುವಕ ಮಂಡಲದಿಂದ ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಕೊಡುವ ಪ್ರಯುಕ್ತ ಭೂಮಿ ಪೂಜೆ

Suddi Udaya

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya
error: Content is protected !!