September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ, ವಿಷಯವಾರು ಸಂಘಗಳು ಮತ್ತು ಸ್ವಾಗತ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಗಾಳಿ ಮಳೆಗೆ ಹಾನಿಯಾದ ಓಡಿಲ್ನಾಳ ಕೃಷ್ಣಪ್ಪ ರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya
error: Content is protected !!