25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ಜನಪದ ಗೀತಾ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!