22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ 2024ರ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆಯು ಮಾ.1 ರಂದು ನಡೆದಿದೆ.

ಬೆಳ್ತಂಗಡಿ ನಗರದ ಅಧ್ಯಕ್ಷರಾಗಿ ರಾಜೇಶ್ ಪ್ರಭು, ಪ್ರ.ಕಾರ್ಯದರ್ಶಿಯಾಗಿ ಶರತ್, ನಾರಾವಿ ಅಧ್ಯಕ್ಷರಾಗಿ ನೇಮಯ್ಯ ಕುಲಾಲ್, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಜೈನ್, ಅಳದಂಗಡಿ ಅಧ್ಯಕ್ಷರಾಗಿ ವಿಶ್ವನಾಥ ಹೊಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಮಾಧವ ಶಿರ್ಲಾಲು, ಕುವೆಟ್ಟು ಅಧ್ಯಕ್ಷರಾಗಿ ಚಂದ್ರಕಾಂತ ಗೌಡ, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ, ಕಣಿಯೂರು ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ, ಪ್ರ,ಕಾರ್ಯದರ್ಶಿಯಾಗಿ ಮಹೇಶ್ ಜೇಂಕ್ಯಾರು, ಧರ್ಮಸ್ಥಳ ಅಧ್ಯಕ್ಷರಾಗಿ ಹರೀಶ್ ಕಳೆಂಜ, ಪ್ರ,ಕಾರ್ಯದರ್ಶಿಯಾಗಿ ಗಣೇಶ್ ಹತ್ಯಡ್ಕ, ಉಜಿರೆ ಅಧ್ಯಕ್ಷರಾಗಿ ಯಶವಂತ ಪುದುವೆಟ್ಟು, ಪ್ರ.ಕಾರ್ಯದರ್ಶಿಯಾಗಿ ಪ್ರದೀಪ್ ಉಜಿರೆ, ಲಾಯಿಲ ಅಧ್ಯಕ್ಷರಾಗಿ ಪ್ರಕಾಶ್ ಜೈನ್, ಪ್ರ.ಕಾರ್ಯದರ್ಶಿಯಾಗಿ ಅರವಿಂದ ಲಾಯಿಲ ಆಯ್ಕೆಯಾಗಿದ್ದಾರೆ.

Related posts

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಆಡಳಿತ ಮಂಡಳಿಯಿಂದ ಪಿಡಿಒ ಹಾಗೂ ಸಿಬ್ಬಂದಿವರ್ಗಕ್ಕೆ ಅಭಿನಂದನೆ

Suddi Udaya

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಮಾಲಾಡಿ: ಪುರಿಯ-ಕುರಿಯೋಡಿರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ವಿರೋಧ: ಶೀಘ್ರ ಕಾಮಗಾರಿಗೆ ನಾಗರಿಕರ ಒತ್ತಾಯ

Suddi Udaya
error: Content is protected !!