29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

ಬೆಳ್ತಂಗಡಿ: ಮಂಗಳೂರುನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ನಡೆದಿದೆ.

ಚಾರ್ಮಾಡಿ ಜಲಾಲಿಯ್ಯನಗರ ನಿವಾಸಿ ಸಿನಾನ್ (20) ಮೃತ ದುರ್ದೈವಿ.

ಮಂಗಳೂರಿನಲ್ಲಿ ಕಾಲೇಜಿನ ಬಿಡುವಿನ ಸಮಯದಲ್ಲಿ ಪುಡ್ ಡೆಲಿವರಿ ಕೆಲಸವನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಗಳೂರಿನ ಯೇನಪೋಯ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಸಿಎ ವಿದ್ಯಾರ್ಥಿಯಾಗಿದ್ದರು. ತಾಯಿ ವಹೀದ, ಓರ್ವ ಸಹೋದರಿಯನ್ನು ಅಗಲಿದ್ದಾರೆ.

Related posts

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ಜ.13 -18: ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya

ಧರ್ಮಸ್ಥದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹ75 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!